ಫಲಿತಾಂಶ ಪ್ರಕಟಣೆ.
ಸ್ಪರ್ಧೆಯ ವಿವರ : ಪ್ರತಿ ಹದಿನೈದು ದಿನಕ್ಕೊಮ್ಮೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬ ರಿಗೆ ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
ಶ್ರೀ ಗಂಗಜ್ಜಿ. ನಾಗರಾಜ್ , ಸಾಸ್ವಿಹಳ್ಳಿ. ಇವರು ಬರೆದ 'ಕರುಣೆ ಇಲ್ಲದ ಕರೋನಾ' ಕವಿತೆ ದಿನಾಂಕ : 15:08:2021 ರಿಂದ : 31:08:2021 ರ ನಡುವಿನ ೫ ನೇ ಪಾಕ್ಷಿಕ ವಧಿಯಲ್ಲಿ ವಿಚಾರ ಮಂಟಪ ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ.
ಶ್ರೀ ಗಂಗಜ್ಜಿ. ನಾಗರಾಜ್, ಸಾಸ್ವಿಹಳ್ಳಿ ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು. 💐💐💐💐💐
ನಿಮ್ಮ ಬರಹ ಗಳ ಪ್ರಕಟಣೆಗಾಗಿ ಸಂಪರ್ಕಿಸಿ :
9448713659
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ.
ಅಭಿನಂದನೆಗಳು 💐💐
ಪ್ರತ್ಯುತ್ತರಅಳಿಸಿ