ಮಂಗಳವಾರ, ಆಗಸ್ಟ್ 31, 2021

ಫಲಿತಾಂಶ ಪ್ರಕಟ : ವಿಚಾರ ಮಂಟಪ ಸಾಹಿತ್ಯ ಪತ್ರಿಕೆ ೫ ನೇ ಪಾಕ್ಷಿಕ ಅವಧಿಯ ಉತ್ತಮ ಬರಹಗಾರರ ಆಯ್ಕೆಯ ಫಲಿತಾಂಶ.

ಫಲಿತಾಂಶ ಪ್ರಕಟಣೆ.

ಸ್ಪರ್ಧೆಯ ವಿವರ :  ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬ ರಿಗೆ ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
ಶ್ರೀ ಗಂಗಜ್ಜಿ. ನಾಗರಾಜ್ , ಸಾಸ್ವಿಹಳ್ಳಿ. ಇವರು  ಬರೆದ 'ಕರುಣೆ ಇಲ್ಲದ ಕರೋನಾ' ಕವಿತೆ  ದಿನಾಂಕ : 15:08:2021 ರಿಂದ : 31:08:2021 ರ ನಡುವಿನ ೫ ನೇ ಪಾಕ್ಷಿಕ ವಧಿಯಲ್ಲಿ  ವಿಚಾರ ಮಂಟಪ  ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 

ಶ್ರೀ ಗಂಗಜ್ಜಿ. ನಾಗರಾಜ್, ಸಾಸ್ವಿಹಳ್ಳಿ ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ  ಶುಭಹಾರೈಕೆಗಳು. 💐💐💐💐💐


ನಿಮ್ಮ ಬರಹ ಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ.

1 ಕಾಮೆಂಟ್‌:

ಶ್ರೀಮತಿ ಬಿ ಬಿ ದೇವದುರ್ಗ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ...

ಶ್ರೀಮತಿ ಬಿ ಬಿ ದೇವದುರ್ಗ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ.....            ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್   ಉಪನಿರ್ದೇಶಕರ ಹಾಗೂ ಕ್ಷೇತ್ರ...