ಗುರುವಾರ, ಸೆಪ್ಟೆಂಬರ್ 16, 2021

ಫಲಿತಾಂಶ ಪ್ರಕಟಣೆ : ವಿಚಾರ ಮಂಟಪ ಸಾಹಿತ್ಯ ಪತ್ರಿಕೆ ಸ್ಪರ್ಧೆ.

ಫಲಿತಾಂಶ ಪ್ರಕಟಣೆ.

ಸ್ಪರ್ಧೆಯ ವಿವರ :  ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ  ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...

ಶ್ರೀ ಗೂಳೇಶ್ ಬಿ ಯಾಗಾಪೂರ ಇವರು ಬರೆದ 'ವಿಧ ವಿಧದ ಕಲಿಕೆ' ಎಂಬ ಹೆಸರಿನ‌ ಕವಿತೆ ದಿನಾಂಕ : ೦೧.೦೯.೨೦೨೧ ರಿಂದ ೧೫.೦೯.೨೦೨೧  ರ ನಡುವಿನ 6 ನೇ ಪಾಕ್ಷಿಕ ಅವಧಿಯಲ್ಲಿ  ವಿಚಾರ ಮಂಟಪ  ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 


 ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ  ಶುಭಹಾರೈಕೆಗಳು. 💐💐💐💐💐


(ನಿಮ್ಮ ಬರಹ ಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ).

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...