ಗುರುವಾರ, ಸೆಪ್ಟೆಂಬರ್ 16, 2021

ಶ್ರೀ ಪ್ರಭಾಕರ್ ವಿಠ್ಠಲ ಗೌಡ ಪಾಟೀಲ್ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.

ಶ್ರೀ ಪ್ರಭಾಕರ್ ವಿಠ್ಠಲ ಗೌಡ ಪಾಟೀಲ್ ಇವರಿಗೆ ಶಿಕ್ಷಕ ರತ್ನ ಪ್ರಶಸ್ತಿ.

ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗ ದ ವತಿಯಿಂದ ಕೊಡಮಾಡುವ  'ರಾಜ್ಯ ಮಟ್ಟದ ಶಿಕ್ಷಕ ರತ್ನ ' ಪ್ರಶಸ್ತಿ ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಗುರು ಗಂಗ ಲಿಂಗ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾದ ಪ್ರಭಾಕರ್ ವಿಠ್ಠಲ ಗೌಡ ಪಾಟೀಲ್ ಇವರು ಆಯ್ಕೆ ಆಗಿದ್ದಾರೆ.
ಇವರೊಂದಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಒಟ್ಟು ೩೫ ಜನರಿಗೆ ಅವರ ಶೈಕ್ಷಣಿಕ ಸೇವೆ ಹಾಗೂ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
‌ ಇವರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ವತಿಯಿಂದ ತಂಬು ಹೃದಯದ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.


(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...