ಫಲಿತಾಂಶ ಪ್ರಕಟಣೆ.
ಸ್ಪರ್ಧೆಯ ವಿವರ : "ಪ್ರತಿ ಹದಿನೈದು ದಿನಕ್ಕೊಮ್ಮೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
ಶ್ರೀ ತುಳಸಿದಾಸ ಬಿ.ಎಸ್. ಇವರು ಬರೆದ "ನಿಲ್ಲಬೇಡ ನೀನು" ಎಂಬ ಹೆಸರಿನ ಕವಿತೆ ದಿನಾಂಕ : ೦೧.೧೦.೨೦೨೧ ರಿಂದ ೧೫.೧೦.೨೦೨೧ ರ ನಡುವಿನ ೮
ಪಾಕ್ಷಿಕ ಅವಧಿಯಲ್ಲಿ ವಿಚಾರ ಮಂಟಪ ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ.
ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು. 💐💐💐💐💐
(ನಿಮ್ಮ ಬರಹ ಗಳ ಪ್ರಕಟಣೆಗಾಗಿ ಸಂಪರ್ಕಿಸಿ :
9448713659
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ).
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ