ಮಂಗಳವಾರ, ಅಕ್ಟೋಬರ್ 5, 2021

ಫಲಿತಾಂಶ ಪ್ರಕಟಣೆ : ವಿಚಾರ ಮಂಟಪ ಸಾಹಿತ್ಯ ಪತ್ರಿಕೆ ಸ್ಪರ್ಧೆ - ೭ ನೇ ಪಾಕ್ಷಿಕ ಅವಧಿ.

ಫಲಿತಾಂಶ ಪ್ರಕಟಣೆ.


ಸ್ಪರ್ಧೆಯ ವಿವರ :  "ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ  ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
 
ಶ್ರೀ ಭರತ್ ಕೆ. ಆರ್. (ಕಾರಭ) ಇವರು ಬರೆದ 'ಕಲಿತಷ್ಟು ಶೂನ್ಯವಯ್ಯ'  ಎಂಬ ಹೆಸರಿನ‌ ಕವಿತೆ ದಿನಾಂಕ : ೧೫.೦೯.೨೦೨೧ ರಿಂದ ೩೦.೦೯.೨೦೨೧  ರ ನಡುವಿನ ೭
 ಪಾಕ್ಷಿಕ ಅವಧಿಯಲ್ಲಿ  ವಿಚಾರ ಮಂಟಪ  ಜಾಲ ಪತ್ರಿಕೆಯ ಜಾಲತಾಣ ದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 

 ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ  ಶುಭಹಾರೈಕೆಗಳು. 💐💐💐💐💐


(ನಿಮ್ಮ ಬರಹ ಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659
ಸಂಪಾದಕರು
ವಿಚಾರ ಮಂಟಪ ಸಾಹಿತ್ಯ ಪತ್ರಿಕೆ).

6 ಕಾಮೆಂಟ್‌ಗಳು:

  1. ಎರಡನೇ ಬಾರಿ ವಾರದ ಉತ್ತಮ ಬರಹಗಾರ ಎಂದು ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದಕ್ಕಾಗಿ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಗೆ ನಾನು ಆಭಾರಿಯಾಗಿದ್ದೇನೆ ಹಾಗೂ ನನ್ನ ಬರಹವನ್ನು ಓದಿ ಪ್ರೋಸ್ಥಾಹಿಸಿದ ನನ್ನೆಲ್ಲಾ ಕವಿಮಿತ್ರರು, ಸ್ನೇಹಿತರು, ಬಂದುಗಳಿಗು ತುಂಬು ಹೃದಯದ ಧನ್ಯವಾದಗಳು 🙏🏻🙏🏻🙏🏻 ನಿಮ್ಮೆಲ್ಲರ ಸಹಕಾರ ಹೀಗೆ ಸಾಗಲಿ ಎಂದು ಬಯಸುವೆ🙏🏻🙏🏻🙏🏻

    ಇಂತಿ ನಿಮ್ಮವ
    ಭರತ್ ಕೆ.ಆರ್ ಕಾರಭ

    ಪ್ರತ್ಯುತ್ತರಅಳಿಸಿ
  2. ನಿಮ್ಮ ಕವನಗಳು ಇನ್ನೂ ಹೆಚ್ಚೆಚ್ಚು ಬರಲಿ

    ಪ್ರತ್ಯುತ್ತರಅಳಿಸಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...