ಭಾನುವಾರ, ನವೆಂಬರ್ 7, 2021

ಫಲಿತಾಂಶ ಪ್ರಕಟಣೆ - ವಿಚಾರ ಮಂಟಪ ಉತ್ತಮ ಬರಹಗಾರರ ಸ್ಪರ್ಧೆ, (೯ನೇ ಪಾಕ್ಷಿಕ ಅವಧಿ)

ಫಲಿತಾಂಶ ಪ್ರಕಟಣೆ.

ಸ್ಪರ್ಧೆಯ ವಿವರ :  "ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ  ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
 
 
ಶ್ರೀ ಲಕ್ಷ್ಮೀ ಕಿಶೋರ್ ಅರಸ್, ಕೂಡ್ಲೂರು. ಇವರು ಬರೆದ 

"ಸಲಹುವಳು" ಎಂಬ ಹೆಸರಿನ‌ ಕವಿತೆ ದಿನಾಂಕ : ೦೫.೧೦.೨೦೨೧ ರಿಂದ ೩೦.೧೦.೨೦೨೧  ರ ನಡುವಿನ ೯ ನೇ ಪಾಕ್ಷಿಕ ಅವಧಿಯಲ್ಲಿ  ವಿಚಾರ ಮಂಟಪ  ಜಾಲ ಪತ್ರಿಕೆಯ ಜಾಲತಾಣದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಉತ್ತಮ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 

 
ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ  ಶುಭಹಾರೈಕೆಗಳು. 💐💐💐💐💐


(ನಿಮ್ಮ ಬರಹ ಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659 ಸಂಪಾದಕರು ವಿಚಾರ ಮಂಟಪ ಸಾಹಿತ್ಯ ಪತ್ರಿಕೆ, (ವಾಟ್ಸಪ್ ಮಾತ್ರ)).

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...