ಫಲಿತಾಂಶ ಪ್ರಕಟಣೆ.
ಸ್ಪರ್ಧೆಯ ವಿವರ : "ಪ್ರತಿ ಹದಿನೈದು ದಿನಕ್ಕೊಮ್ಮೆ ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
ಶ್ರೀ ಲಕ್ಷ್ಮೀ ಕಿಶೋರ್ ಅರಸ್, ಕೂಡ್ಲೂರು. ಇವರು ಬರೆದ
"ಸಲಹುವಳು" ಎಂಬ ಹೆಸರಿನ ಕವಿತೆ ದಿನಾಂಕ : ೦೫.೧೦.೨೦೨೧ ರಿಂದ ೩೦.೧೦.೨೦೨೧ ರ ನಡುವಿನ ೯ ನೇ ಪಾಕ್ಷಿಕ ಅವಧಿಯಲ್ಲಿ ವಿಚಾರ ಮಂಟಪ ಜಾಲ ಪತ್ರಿಕೆಯ ಜಾಲತಾಣದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಉತ್ತಮ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ.
ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು. 💐💐💐💐💐
(ನಿಮ್ಮ ಬರಹ ಗಳ ಪ್ರಕಟಣೆಗಾಗಿ ಸಂಪರ್ಕಿಸಿ :
9448713659 ಸಂಪಾದಕರು ವಿಚಾರ ಮಂಟಪ ಸಾಹಿತ್ಯ ಪತ್ರಿಕೆ, (ವಾಟ್ಸಪ್ ಮಾತ್ರ)).
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ