ಮಂಗಳವಾರ, ನವೆಂಬರ್ 30, 2021

ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ಡಾ॥ವೆಂಕಟೇಶ್ ಬಡಿಗೇರ್ ಅವರಿಗೆ ಅಭಿನಂದನಾ ಸನ್ಮಾನ

ವಿಜಯನಗರ ಜಿಲ್ಲಾ ರಕ್ಷಣಾ ವೇದಿಕೆ (ರಿ) ಹೊಸಪೇಟೆಯ ವತಿಯಿಂದ ಲಿಂಗೈಕ್ಯ ಡಾ ಸಂಗನಬಸವ ಮಹಾಸ್ವಾಮಿಗಳು ಹಾಗೂ ಪುನೀತ್ ರಾಜ್ ಕುಮಾರ್ ನುಡಿನಮನ ಕಾರ್ಯಕ್ರಮದಲ್ಲಿ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ 
ಶ್ರೀ ಡಾ ವೆಂಕಟೇಶ್ ಬಡಿಗೇರ್.ವಿಜಯನಗರ ಜಿಲ್ಲೆಯ ಹೆಮ್ಮೆಯ ಪುತ್ರರಾಗಿದ್ದಾರೆ.ಪ್ರಸ್ತುತ ಅಕ್ಷಯ ಕಾಲೇಜ್ ವಾಣಿಜ್ಯ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಅತಿಥಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ ಜೊತೆಗೆ ಕಲ್ಲು ತೇರಿನ ಕುಸುರಿ ಎಂಬ ಸಂಪಾದಿತ ಕೃತಿ ಹೊರತಂದಿದ್ದಾರೆ ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗುತಿ ಅವರಿಂದ ಹಾಗೂ ಗಣ್ಯ ಮಾನ್ಯರ ಸಮ್ಮುಖದಲ್ಲಿ ಶ್ರೀ ವೆಂಕಟೇಶ್ ಬಡಿಗೇರ್ ರವರಿಗೆ ಸನ್ಮಾನಿಸಲಾಯಿತು.

💐💐💐ಮಾನ್ಯರಿಗೆ ವಿಚಾರ ಮಂಟಪ ಸಾಹಿತ್ಯ ಪತ್ರಿಕಾ ಬಳಗದ ಪರವಾಗಿ ತುಂಬು ಹೃದಯದ ಅಭಿನಂದನೆಗಳು. 💐💐💐

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...