ಗುರುವಾರ, ಜನವರಿ 27, 2022

ಫಲಿತಾಂಶ ಪ್ರಕಟಣೆ ೧೫ ನೇ ಪಾಕ್ಷಿಕ ಅವಧಿ - ವಿಚಾರ ಮಂಟಪ ಸಾಹಿತ್ಯ ಪತ್ರಿಕೆ

ಸ್ಪರ್ಧೆಯ ವಿವರ :  "ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ  ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು. ಇದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
 
 
ಶ್ರೀ ಭರತ್ ಕೆ ಆರ್. 

 ಇವರ  'ಮುದುಡಿದ ನೀಲೋತ್ಪಲ' ಎಂಬ ಕವಿತೆ 

ಹಾಗೂ
 ಡಿ. ಶಬ್ರಿನಾ ಮಹಮದ್ ಆಲಿ 
ಇವರ ' ಬದುಕೆಂದರೆ ಭಯವಲ್ಲ ಬರವಸೆ' ಎಂಬ ಕವಿತೆಗಳು 

  ದಿನಾಂಕ 01.01.2022 ರಿಂದ 15.01.2022 ರ ನಡುವಿನ 15 ನೇ ಪಾಕ್ಷಿಕ ಅವಧಿಯಲ್ಲಿ  ವಿಚಾರ ಮಂಟಪ ಸಾಹಿತ್ಯ ಜಾಲ ಪತ್ರಿಕೆಯ ಜಾಲತಾಣದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಉತ್ತಮ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 

 
 
ಇವರಿಗೆ ವಿಚಾರ ಮಂಟಪ ಸಾಹಿತ್ಯ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು 💐💐💐💐💐


(ನಿಮ್ಮ ಬರಹಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659 ಸಂಪಾದಕರು ವಿಚಾರ ಮಂಟಪ ಸಾಹಿತ್ಯ ಪತ್ರಿಕೆ, (ವಾಟ್ಸಪ್ ಮಾತ್ರ)).

1 ಕಾಮೆಂಟ್‌:

  1. ಅಭಿನಂದನೆಗಳು ಭರತ್ ಕೆ ಆರ್ ಇನ್ನೂ ಮುಂದೆ ಮುಂದೆ ಸಾಗಬೇಕು ನೀವು.💐💐 ಅತೀ ಹೆಚ್ಚು ಕವಿತೆಗಳನ್ನ ಬರಿಯಿರಿ.

    ಪ್ರತ್ಯುತ್ತರಅಳಿಸಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...