ಶನಿವಾರ, ಜನವರಿ 8, 2022

ಫಲಿತಾಂಶ ಪ್ರಕಟಣೆ (ಹದಿನಾಲ್ಕನೇ ಪಾಕ್ಷಿಕ ಅವಧಿ) - ವಿಚಾರ ಮಂಟಪ ಸಾಹಿತ್ಯ ಪತ್ರಿಕೆ

ಸ್ಪರ್ಧೆಯ ವಿವರ :  "ಪ್ರತಿ ಹದಿನೈದು ದಿನಕ್ಕೊಮ್ಮೆ  ವಿಚಾರ ಮಂಟಪ ಸಾಹಿತ್ಯ ಪತ್ರಿಕೆಯ ಬ್ಲಾಗ್ ನಲ್ಲಿ ಅತಿ ಹೆಚ್ಚು ವಿಕ್ಷಕರನ್ನು (views) ಪಡೆದ ಒಬ್ಬರನ್ನು ವಾರದ ಉತ್ತಮ ಬರಹಗಾರ/ಬರಹಗಾರ್ತಿ ಎಂದು ಗುರುತಿಸಿ  ಗೌರವಿಸಿ ಪ್ರಮಾಣ ಪತ್ರ ನೀಡಲಾಗುವುದು" ಎಂದು ಈ ಹಿಂದೆ ಪತ್ರಿಕೆಯಲ್ಲಿ ಪ್ರಕಟಿಸಲಾಗಿತ್ತು ಅದಕ್ಕೆ ಸಂಭಂಧಿಸಿದಂತೆ ಅತಿ ಹೆಚ್ಚು ವೀಕ್ಷಕರನ್ನು‌ ಪಡೆದಿರುವ ಬರಹಗಾರರನ್ನು ಈ ದಿನದ ಗೌರವಕ್ಕೆ ಆಯ್ಕೆ ಮಾಡಲಾಗಿದೆ...
 
ಶ್ರೀಮತಿ ಸುಮಂಗಲಾ ಕೃಷ್ಣ ಕೊಪ್ಪರದ

 ಇವರ  'ನಿದ್ರೆ ಎಂಬ ಬಂಗಾರ' ಎಂಬ ಹೆಸರಿನ ಲೇಖನ ದಿನಾಂಕ :  ೧೫:೧೨:೨೦೩೧ ರಿಂದ ೩೧.೧೨.೨೦೨೧ ರ ನಡುವಿನ ೧೪ನೇ ಪಾಕ್ಷಿಕ ಅವಧಿಯಲ್ಲಿ  ವಿಚಾರ ಮಂಟಪ ಸಾಹಿತ್ಯ ಜಾಲ ಪತ್ರಿಕೆಯ ಜಾಲತಾಣದಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಪಡೆದಿದ್ದು ಇವರನ್ನು ಈ ವಾರದ ಅತಿ ಹೆಚ್ಚು ವೀಕ್ಷಕರನ್ನು ಪಡೆದ ಉತ್ತಮ ಬರಹಗಾರರು ಎಂದು ಗುರುತಿಸಿ ಗೌರವಿಸಿ ಅಭಿನಂದನಾ ಪತ್ರವನ್ನು ನೀಡಲಾಗಿದೆ. 

 


ಇವರಿಗೆ ವಿಚಾರ ಮಂಟಪ ಬಳಗದ ಸಮಸ್ತ ಓದುಗರ, ಬರಹಗಾರರ ಪರವಾಗಿ ತುಂಬು ಹೃದಯದ ಅಭಿನಂದನೆಗಳು 💐💐💐💐💐


(ನಿಮ್ಮ ಬರಹ ಗಳ  ಪ್ರಕಟಣೆಗಾಗಿ ಸಂಪರ್ಕಿಸಿ :
9448713659 ಸಂಪಾದಕರು ವಿಚಾರ ಮಂಟಪ ಸಾಹಿತ್ಯ ಪತ್ರಿಕೆ, (ವಾಟ್ಸಪ್ ಮಾತ್ರ)).

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...