ಭಾನುವಾರ, ಏಪ್ರಿಲ್ 17, 2022

೨೦೨೦ ನೇ ಸಾಲಿನ ಡಾ. ನಿರ್ಮಲಾ ಎಲಿಗಾರ್ ದತ್ತಿನಿಧಿ ಬಹುಮಾನಕ್ಕೆ ಶ್ರೀಮತಿ ಮರಿಯಾಂಬಿ ಆಯ್ಕೆ.

ಕರ್ನಾಟಕ ಲೇಖಕಿಯರ ಸಂಘವು ಕೊಡಮಾಡುವ ೨೦೨೦ ನೇ ಸಾಲಿನ ಡಾ. ನಿರ್ಮಲಾ ಎಲಿಗಾರ್ ದತ್ತಿನಿಧಿ ಬಹುಮಾನವು ಶ್ರೀಮತಿ ಮರಿಯಾಂಬಿ ಇವರಿಗೆ ದೊರಕಿದೆ. 
ಶ್ರೀಮತಿ ಮರಿಯಾಂಬಿ ಯವರ ಕವಿತೆ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಕರ್ನಾಟಕ ಲೇಖಕಿಯರ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. 
ಮಾನ್ಯ ಮರಿಯಾಂಬಿಯವರಿಗೆ ವಿಚಾರ ಮಂಟಪ ಸಾಹಿತ್ಯ ಬಳಗದ ಪರವಾಗಿ ತುಂಬು ಹೃದಯದ ಅಭಿನಂದನೆಗಳು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...