ಭಾನುವಾರ, ಏಪ್ರಿಲ್ 17, 2022

೨೦೨೦ ನೇ ಸಾಲಿನ ಡಾ. ನಿರ್ಮಲಾ ಎಲಿಗಾರ್ ದತ್ತಿನಿಧಿ ಬಹುಮಾನಕ್ಕೆ ಶ್ರೀಮತಿ ಮರಿಯಾಂಬಿ ಆಯ್ಕೆ.

ಕರ್ನಾಟಕ ಲೇಖಕಿಯರ ಸಂಘವು ಕೊಡಮಾಡುವ ೨೦೨೦ ನೇ ಸಾಲಿನ ಡಾ. ನಿರ್ಮಲಾ ಎಲಿಗಾರ್ ದತ್ತಿನಿಧಿ ಬಹುಮಾನವು ಶ್ರೀಮತಿ ಮರಿಯಾಂಬಿ ಇವರಿಗೆ ದೊರಕಿದೆ. 
ಶ್ರೀಮತಿ ಮರಿಯಾಂಬಿ ಯವರ ಕವಿತೆ ಮತ್ತು ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಕರ್ನಾಟಕ ಲೇಖಕಿಯರ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. 
ಮಾನ್ಯ ಮರಿಯಾಂಬಿಯವರಿಗೆ ವಿಚಾರ ಮಂಟಪ ಸಾಹಿತ್ಯ ಬಳಗದ ಪರವಾಗಿ ತುಂಬು ಹೃದಯದ ಅಭಿನಂದನೆಗಳು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...