ಗುರುವಾರ, ಫೆಬ್ರವರಿ 1, 2024

ಪ್ರಕೃತಿ (ಕವಿತೆ) - ಭಾಗ್ಯ ಎಸ್ ಅಡವಿ.

ಕೊಡಲಿಯ ಹಿಡಿದಾರ
ಕಡಿಲಿಕ ಬಂದಾರ್
ಕಷ್ಟದ ಸುದ್ದಿಯ
ಇಷ್ಟ ದಿ ಹೇಳಲೇ

ಸ್ವಾರ್ಥ ಕ್ಕ ಬಲಿಯಾದೆ
ಏನಕ್ಕ ಮಾಡಲಿ
ಮನುಷ್ಯನ ಮೊಸಕ್ಕ
ನನಾದೆ ಬರಡಕ್ಕ 

ಅತ್ತರು ಬಿಡಲಿಲ್ಲ
ಕರೆದರೂ ನೆಡ ಲಿಲ್ಲ
ಕಟ್ಟಿಗೆ ಕಡಿದಾರ
ಒಟ್ಟಾಗೀ ಒಯ್ಯದಾರ

ಹಚ್ಚಾಗ ಅತ್ತಾರ
ಕಡಿಯಾಗ ನಕ್ಕಾರ
ಹುಚ್ಚ ಮಂದಿಗೀ ನೋಡಿ
ಬೆಚ್ಚ ಬೆರಗ ಆಗೆನ.

- ಭಾಗ್ಯ ಎಸ್ ಅಡವಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...