ಮಂಗಳವಾರ, ಜುಲೈ 30, 2024

ಗುರುವಿನ ಆಸೆ

ಗುರುವಿನ ಆಸೆ..

ನಾನು ಅಕ್ಷರವಾದರೆ ನನ್ನ ಶಿಷ್ಯರು ಪದವಾಗಬೇಕು 
ನಾನು ಪದವಾದರೆ ನನ್ನ ಶಿಷ್ಯರು ವಾಕ್ಯವಾಗಬೇಕು 
ನಾನು ವಾಕ್ಯವಾದರೆ ನನ್ನ ಶಿಷ್ಯರು ಪ್ಯಾರಾ ಆಗಬೇಕು 
ನಾನು ಪ್ಯಾರಾ ಆದರೆ ನನ್ನ ಶಿಷ್ಯರು ಪುಟವಾಗಬೇಕು 
ನಾನು ಪುಟವಾದರೆ ನನ್ನ ಶಿಷ್ಯರು ಪುಸ್ತಕವಾಗಬೇಕು 
ನಾನು ಪುಸ್ತಕವಾದರೆ ನನ್ನ ಶಿಷ್ಯರು ಗ್ರಂಥವಾಗಬೇಕು 
ನಾನು ಗ್ರಂಥವಾದರೆ ನನ್ನ ಶಿಷ್ಯರು ಗ್ರಂಥಾಲಯ ಆಗಬೇಕು 
ನಾನು ಗ್ರಂಥಾಲಯವಾದರೆ ನನ್ನ ಶಿಷ್ಯರು ಜ್ಞಾನ ಭಂಡಾರದ ಗಣಿ ಆಗಬೇಕು...


ಶ್ರೀ ಮುತ್ತು ಯ. ವಡ್ಡರ 
 ಶಿಕ್ಷಕರು
 ಬಾಗಲಕೋಟ 
9845568484

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...